ಬೈ ಎಲೆಕ್ಷನ್ : ಗೆಲುವಿಗಾಗಿ ಕಾಂಗ್ರೆಸ್ – ಜೆಡಿಎಸ್ ಭಾರೀ ಪೈಪೋಟಿ

Webdunia
ಸೋಮವಾರ, 2 ಡಿಸೆಂಬರ್ 2019 (20:29 IST)
ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ಪಕ್ಷದೊಂದಿಗೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ.

ಕಾಂಗ್ರೆಸ್ ಪಕ್ಷವು ತನ್ನ ಸ್ವಂತ ಬಲದಿಂದ ಎಲ್ಲಾ 15 ಕ್ಷೇತ್ರಗಳಲ್ಲಿಯೂ ಒಳ್ಳೆಯ ಸಾಮರ್ಥ್ಯವನ್ನು ಹೊಂದಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆ.ಆರ್.ಪೇಟೆ, ಹುಣಸೂರು ಸೇರಿದಂತೆ 12ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಹೀಗಂತ ರಾಜ್ಯದ ಮಾಜಿಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯಿಲಿ ವಿಶ್ವಾಸ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಅಗತ್ಯ ಬಹುಮತವಿಲ್ಲದಿದ್ದರೂ ಬಿಜೆಪಿ ಅಧಿಕಾರದಾಸೆಗಾಗಿ ಮುಖ್ಯಮಂತ್ರಿ ಸ್ಥಾನ ಪಡೆದು ಮತ್ತೆ ಒಂದೇ ದಿನದಲ್ಲಿ ರಾಜೀನಾಮೆ ನೀಡಿ ನಗೆಪಾಟಲಿಗೆ ಗುರಿಯಾಗಿದೆ.

ರಾಜ್ಯದಲ್ಲೂ ಮಹಾರಾಷ್ಟ್ರದ ಪರಿಸ್ಥಿತಿಯೇ ನಿರ್ಮಾಣವಾಗಲಿದೆ. ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಗತ್ಯ ಬಹುಮತಕ್ಕೆ ಬೇಕಾದ ಶಾಸಕರನ್ನು ಗೆಲ್ಲಿಸಿಕೊಳ್ಳಲಾಗದೇ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡಬೇಕಾದ ಸಂದರ್ಭ ನಿರ್ಮಾಣವಾಗಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments