Webdunia - Bharat's app for daily news and videos

Install App

ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ: ಡಿಕೆ ಶಿವಕುಮಾರ್

Webdunia
ಶನಿವಾರ, 9 ಅಕ್ಟೋಬರ್ 2021 (15:24 IST)
ಸಿಂದಗಿ : ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 'ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ. ಮನಗೂಳಿ ಅವರು ಕೊನೆಯುಸಿರು ಎಳೆಯುವುದಕ್ಕೂ 15 ದಿನಗಳ ಮುನ್ನ ನನ್ನನ್ನು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನನ್ನ ಮಗನನ್ನು ನಿಮ್ಮ ಕೈಲಿಡುತ್ತಿದ್ದೇನೆ ಎಂದಿದ್ದರು. ಅವರು ನನಗೆ ಆತ್ಮೀಯರಾಗಿದ್ದರು. ಅವರು ಗೌರವಯುತ ಹಾಗೂ ಸಜ್ಜನಿಕೆಯಿಂದ ನಡೆದುಕೊಳ್ಳುತ್ತಿದ್ದರು. ನಾವೆಲ್ಲ ಸೇರಿ ಅವರಿಗೆ ಕೊಟ್ಟ ಮಾತಿನಂತೆ ಒಮ್ಮತದಿಂದ ಅಶೋಕ್ ಮನಗೂಳಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments