Select Your Language

Notifications

webdunia
webdunia
webdunia
webdunia

ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ
ಬೆಂಗಳೂರು , ಗುರುವಾರ, 5 ಡಿಸೆಂಬರ್ 2019 (08:02 IST)
ಬೆಂಗಳೂರು : ಇಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಅನರ್ಹ ಶಾಸಕರ ಅಳಿವು ಉಳಿವನ್ನು ಇಂದು ಮತದಾರರು ನಿರ್ಧರಿಸಲಿದ್ದಾರೆ.



ಹೊಸಕೋಟೆ, ಚಿಕ್ಕಬಳ್ಳಾಪುರ, ಕೆಆರ್ ಪುರ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಕೆ.ಆರ್ ಪೇಟೆ, ಹುಣಸೂರು, ಹಿರೇಕೂರು, ರಾಣಿಬೆನ್ನೂರು, ಹೊಸಪೇಟೆ, ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.


ಈ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 165 ಮಂದಿ ಕಣಕ್ಕಿಳಿಯುತ್ತಿದ್ದಾರೆ. ಡಿಸೆಂಬರ್ 9 ರಂದು 15 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಪ ಚುನಾವಣೆ ; ಒಂದು ವೋಟ್ ಗೆ 2000 ರೂಪಾಯಿ ನೋಟ್ ಹಂಚಿಕೆ