Webdunia - Bharat's app for daily news and videos

Install App

ಉಪಚುನಾವಣೆ ರಿಸಲ್ಟ್: ಕೌಂಟಿಂಗ್ ಗೆ ಕೌಂಡೌನ್

Webdunia
ಸೋಮವಾರ, 5 ನವೆಂಬರ್ 2018 (18:41 IST)
ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಏಣಿಕೆಗೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ.

ಮಂಡ್ಯದ ಸರ್ಕಾರಿ ಸ್ವಾಯತ್ತ ಮಹಾ ವಿದ್ಯಾಲಯ ದಲ್ಲಿ ನ. 12ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ಕಾರ್ಯ ಆರಂಭ ಆಗಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.

ಸುಮಾರು 20 ರೂಂ.ಗಳಲ್ಲಿ 17 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿ ಗಳಾದ ಎಲ್.ಆರ್.ಶಿವರಾಮೇಗೌಡ, ಡಾ.ಸಿದ್ದರಾಮಯ್ಯ ಅವರ ಹಣೆ ಬರಹ ನಿರ್ಧಾರ ಆಗಲಿದೆ.

ಮತದಾರ ಪ್ರಭು ನೀಡಿರುವ ತೀರ್ಪು ಅಭ್ಯರ್ಥಿಗಳ ಹಣೆ ಬರಹ ಬಹಿರಂಗಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments