Webdunia - Bharat's app for daily news and videos

Install App

ಉಪಚುನಾವಣೆ ರಿಸಲ್ಟ್: ಕೌಂಟಿಂಗ್ ಗೆ ಕೌಂಡೌನ್

Webdunia
ಸೋಮವಾರ, 5 ನವೆಂಬರ್ 2018 (18:41 IST)
ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಏಣಿಕೆಗೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ.

ಮಂಡ್ಯದ ಸರ್ಕಾರಿ ಸ್ವಾಯತ್ತ ಮಹಾ ವಿದ್ಯಾಲಯ ದಲ್ಲಿ ನ. 12ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ಕಾರ್ಯ ಆರಂಭ ಆಗಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.

ಸುಮಾರು 20 ರೂಂ.ಗಳಲ್ಲಿ 17 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿ ಗಳಾದ ಎಲ್.ಆರ್.ಶಿವರಾಮೇಗೌಡ, ಡಾ.ಸಿದ್ದರಾಮಯ್ಯ ಅವರ ಹಣೆ ಬರಹ ನಿರ್ಧಾರ ಆಗಲಿದೆ.

ಮತದಾರ ಪ್ರಭು ನೀಡಿರುವ ತೀರ್ಪು ಅಭ್ಯರ್ಥಿಗಳ ಹಣೆ ಬರಹ ಬಹಿರಂಗಗೊಳ್ಳಲು ಕ್ಷಣಗಣನೆ ಆರಂಭಗೊಂಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments