Webdunia - Bharat's app for daily news and videos

Install App

ಉಪ ಚುನಾವಣೆ ಫಲಿತಾಂಶ: ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 6 ನವೆಂಬರ್ 2018 (15:37 IST)
ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಹಿನ್ನಲೆಯಲ್ಲಿ ಮಾಜಿ ಸಚಿವ ಹೇಳಿಕೆ ನೀಡಿದ್ದು, ಫಲಿತಾಂಶ ನಿಯೋಜಿತವಾಗಿತ್ತು ಎಂದಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವನಲ್ಲಿ ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರ ಮತ್ತು ಮಂಡ್ಯ ಉಪ ಚುನಾವಣೆಯ ಫಲಿತಾಂಶ ಪೂರ್ವ ನೀಯೊಜಿತ ವಿಕ್ಟರಿಯಾಗಿದೆ. ಆದರೆ ಬಳ್ಳಾರಿ ಫಲಿತಾಂಶ ಹಣ ಅಧಿಕಾರದ ಬಲಾ ಬಲದಿಂದ ಗೆಲುವಾಗಿದೆ ಎಂದಿದ್ದಾರೆ.

 ಉಪಚುಣಾವಣೆಗಳ ಸೋಲು, ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷ  ಸ್ಥಾನಕ್ಕೆ ರಾಜೀನಾಮೆಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ನಮಗೆ ರಾಜಿನಾಮೆ ವಿಚಾರವಾಗಿ ಯಾವದೇ ಮಾಹಿತಿ ಇಲ್ಲ. ಅದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಟ್ಟ ವಿಚಾರವಾಗಿದೆ. ಆದ್ರೂ ಕೂಡಾ ನಾವು ಆತ್ಮವಲೋಕನ ಮಾಡಿಕೊಳ್ಳುವ ಅವಶ್ಯಕತೆಯಿದೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗದು ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments