Webdunia - Bharat's app for daily news and videos

Install App

ಉಪಚುನಾವಣೆ: ಹೊಣೆ ಹೊರಲು ಕಾಂಗ್ರೆಸ್ ನಾಯಕರು ಹಿಂದೇಟು

Webdunia
ಸೋಮವಾರ, 8 ಅಕ್ಟೋಬರ್ 2018 (18:54 IST)
ರಾಮನಗರ, ಜಮಖಂಡಿ ವಿಧಾನಸಭೆ ಹಾಗೂ ಬಳ್ಳಾರಿ, ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭೆ ಉಪಚುನಾವಣೆ ಕಾವು ರಂಗೇರುತ್ತಿದೆ. ಏತನ್ಮಧ್ಯೆ, ಉಪಚುನಾವಣೆಯ ಹೊಣೆ ಅಥವಾ ನಾಯಕತ್ವ ಹೊರಲು ಕೈ ಪಾಳೆಯದಲ್ಲಿ ಮುಖಂಡರು ಹಿಂದೇಟು ಹಾಕುತ್ತಿದ್ದಾರೆ.

ಒಂದೊಮ್ಮೆ ಸಚಿವ ಸಂಪುಟ ವಿಸ್ತರಣೆಯ ಕಾವು ಒಡಲಲ್ಲಿ ಇಟ್ಟುಕೊಂಡಿರುವ ಕಾಂಗ್ರೆಸ್ ಈಗ ಮತ್ತೊಂದು ಪೇಚಿಗೆ ಸಿಲುಕುತ್ತಿದೆ. ಉಪಚುನಾವಣೆ ಕಾವು ರಂಗೇರುತ್ತಿರುವಂತೆ ಚುನಾವಣೆಯ ನೇತೃತ್ವವನ್ನು ಯಾರು ವಹಿಸಬೇಕು ಎಂಬ ಚರ್ಚೆ ಕಾಂಗ್ರೆಸ್ ನಲ್ಲಿ ಗೊಂದಲ ಹಾಗೂ ದ್ವಂದ್ವ ನಿಲುವುಗಳಿಗೆ ಕಾರಣವಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪ್ರಮುಖ ನಾಯಕರು ಚುನಾವಣೆಯ ನೇತೃತ್ವವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಚರ್ಚೆ ಶುರುವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments