Select Your Language

Notifications

webdunia
webdunia
webdunia
webdunia

ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ ಬಿ.ವೈ.ರಾಘವೇಂದ್ರ

ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ ಬಿ.ವೈ.ರಾಘವೇಂದ್ರ
ಬೆಂಗಳೂರು , ಬುಧವಾರ, 5 ಜೂನ್ 2019 (12:27 IST)
ಬೆಂಗಳೂರು : ನೂತನ ಸಂಸದರಾದ ಬಿ.ವೈ.ರಾಘವೇಂದ್ರ ಅವರು ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.




ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನ ಡಿಕೆಶಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ ಉಭಯ ನಾಯಕರ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ಈ ಬಗ್ಗೆ ಮಾತನಾಡಿದ ಬಿ.ವೈ.ರಾಘವೇಂದ್ರ ಅವರು, ನಮ್ಮ ಕ್ಷೇತ್ರಕ್ಕೆ 6 ನೀರಾವರಿ ಯೋಜನೆಗಳು ಘೋಷಣೆಯಾಗಿವೆ, ಈ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು  ಮನವಿ ಮಾಡಲು ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಜಿಂದಾಲ್ ಸಾಲ ಮರುಪಾವತಿ ಮಾಡಬೇಕಿಲ್ಲ ಎಂದ ಕೆ.ಜೆ.ಜಾರ್ಜ್ ಗೆ ಹೆಚ್.ಕೆ.ಪಾಟೀಲ್ ಹೇಳಿದ್ದೇನು?