Webdunia - Bharat's app for daily news and videos

Install App

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Krishnaveni K
ಬುಧವಾರ, 13 ಆಗಸ್ಟ್ 2025 (11:55 IST)
ಬೆಂಗಳೂರು: ಸ್ವಾತಂತ್ರ್ಯೋತ್ಸವ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ನೀವೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರೆ ನೀಡಿದ್ದಾರೆ.

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಕರೆಯ ಮೇರೆಗೆ ದೇಶಾದ್ಯಂತ ಇಂದಿನಿಂದ ಆರಂಭವಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಇಂದು ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ನಿವಾಸಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿ ಅವರ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಾಭಿಮಾನದ ಈ ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು.

ಇನ್ನು ವಿಪಕ್ಷ ನಾಯಕ ಆರ್ ಅಶೋಕ್ ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ನೀವೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಜನರಿಗೆ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಧರ್ಮಸ್ಥಳದಲ್ಲಿ ಶೋಧ ಕಾರ್ಯಾಚರಣೆ ಬಗ್ಗೆ ಸರ್ಕಾರದಿಂದ ಮಹತ್ವದ ತೀರ್ಮಾನ

ನನ್ನ ಫೋಟೋ ಹಾಕಲು ರಾಹುಲ್ ಗಾಂಧಿ ಯಾರು: ಮಿಂತಾ ದೇವಿ ಫುಲ್ ಗರಂ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ
Show comments