Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಭೇಟಿಮಾಡಿದ ವಿಜಯೇಂದ್ರ

ರಮೇಶ್ ಜಾರಕಿಹೊಳಿ ಭೇಟಿಮಾಡಿದ ವಿಜಯೇಂದ್ರ
bangalore , ಗುರುವಾರ, 23 ನವೆಂಬರ್ 2023 (18:00 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷದ ಹಿರಿಯ ನಾಯಕರ ಬೇಸರ ಹಾಗೂ ಅಸಮಾಧಾನಕ್ಕೆ ಪರಿಹಾರ ಹುಡುಕುತ್ತಿದ್ದಾರೆ. ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ ಅವರು, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ, ಪುಟ್ಟ ಗೊಂದಲ ಅಸಮಾಧಾನಗಳಿತ್ತು.

ಪಕ್ಷದ ಅಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಕರ್ತವ್ಯ. ಹೀಗಾಗಿ ಇಂದು 30 ನಿಮಿಷಗಳ ಕಾಲ ಅವರೊಂದಿಗೆ ಮುಕ್ತವಾಗಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶತಕೋಟಿ ದಾಟಿದ ಮಹಿಳೆಯರ ಉಚಿತ ಪ್ರಯಾಣ