Webdunia - Bharat's app for daily news and videos

Install App

ವರುಣಾ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದ ವಿಜಯೇಂದ್ರ

Webdunia
ಭಾನುವಾರ, 8 ಏಪ್ರಿಲ್ 2018 (08:38 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಎದುರಾಳಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸೆಣಸುತ್ತಿರುವ ಕಾರಣಕ್ಕೆ ಈ ಕ್ಷೇತ್ರವೀಗ ಪ್ರತಿಷ್ಠೆಯ ಕಣವಾಗಿದೆ.

ಆದರೆ ನಿಜವಾಗಿಯೂ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ತನಗಿರಲಿಲ್ಲ ಎಂದು ಬಿಎಸ್ ವೈ ಪುತ್ರ ವಿಜಯೇಂದ್ರ ವರುಣಾದಲ್ಲಿ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಇಲ್ಲಿನ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆಯೇ ಹೊರತು ಇದು ನನ್ನ ವೈಯಕ್ತಿಕ ಆಯ್ಕೆಯಾಗಿರಲಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments