ಕೆರೆ ತುಂಬಿಸಿದ್ದಕ್ಕೆ ಬಿಜೆಪಿಗೆ ವೋಟ್ ಹಾಕಿ ಎಂದ ಸಚಿವ

Webdunia
ಶುಕ್ರವಾರ, 15 ನವೆಂಬರ್ 2019 (18:24 IST)
ರಾಜದಲ್ಲಿ ಉಪ ಚುನಾವಣೆ ಕಾವು ಜೋರಾಗುತ್ತಿರುವಂತೆ ಸಚಿವರು, ಹಾಲಿ, ಮಾಜಿ ಶಾಸಕರು ಅಖಾಡಕ್ಕೆ ಇಳಿದು ಪ್ರಚಾರ ತೀವ್ರಗೊಳಿದ್ದಾರೆ.

ಸಚಿವ ಮಾಧುಸ್ವಾಮಿ ಅವರು, ತುಮಕೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ಮಾವಿನಹಳ್ಳಿ ಕೆರೆಗೆ ನೀರು ತುಂಬಿಸಿದ್ದೇನೆ. ನೀವು ಬಿಜೆಪಿಗೆ ಮತ ಹಾಕಬೇಕೆಂದು ಕೋರಿದ್ದಾರೆ.  

ಬಿಜೆಪಿ ಅಭ್ಯರ್ಥಿಗೆ ನೀವು ವೋಟ್ ಮಾಡೋದಲ್ಲದೇ ನಿಮ್ಮ ಮನೆಮಂದಿ, ಸಂಬಂಧಿಕರನ್ನೂ ಕರೆದುಕೊಂಡು ಬಂದು ಮತ ಹಾಕಿಸಿ ಅಂತ ಹೇಳಿದ್ದಾರೆ ಮಾಧುಸ್ವಾಮಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments