Webdunia - Bharat's app for daily news and videos

Install App

ಕೆರೆ ತುಂಬಿಸಿದ್ದಕ್ಕೆ ಬಿಜೆಪಿಗೆ ವೋಟ್ ಹಾಕಿ ಎಂದ ಸಚಿವ

Webdunia
ಶುಕ್ರವಾರ, 15 ನವೆಂಬರ್ 2019 (18:24 IST)
ರಾಜದಲ್ಲಿ ಉಪ ಚುನಾವಣೆ ಕಾವು ಜೋರಾಗುತ್ತಿರುವಂತೆ ಸಚಿವರು, ಹಾಲಿ, ಮಾಜಿ ಶಾಸಕರು ಅಖಾಡಕ್ಕೆ ಇಳಿದು ಪ್ರಚಾರ ತೀವ್ರಗೊಳಿದ್ದಾರೆ.

ಸಚಿವ ಮಾಧುಸ್ವಾಮಿ ಅವರು, ತುಮಕೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

ಮಾವಿನಹಳ್ಳಿ ಕೆರೆಗೆ ನೀರು ತುಂಬಿಸಿದ್ದೇನೆ. ನೀವು ಬಿಜೆಪಿಗೆ ಮತ ಹಾಕಬೇಕೆಂದು ಕೋರಿದ್ದಾರೆ.  

ಬಿಜೆಪಿ ಅಭ್ಯರ್ಥಿಗೆ ನೀವು ವೋಟ್ ಮಾಡೋದಲ್ಲದೇ ನಿಮ್ಮ ಮನೆಮಂದಿ, ಸಂಬಂಧಿಕರನ್ನೂ ಕರೆದುಕೊಂಡು ಬಂದು ಮತ ಹಾಕಿಸಿ ಅಂತ ಹೇಳಿದ್ದಾರೆ ಮಾಧುಸ್ವಾಮಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments