Webdunia - Bharat's app for daily news and videos

Install App

ಬೈ ಎಲೆಕ್ಷನ್: ಮಠಾಧೀಶರ ಭೇಟಿಗೆ ಕಾಂಗ್ರೆಸ್-ಬಿಜೆಪಿ ಬಿಗ್ ಫೈಟ್

Webdunia
ಭಾನುವಾರ, 12 ಮೇ 2019 (13:04 IST)
ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಠಾಧೀಶರನ್ನ ಭೇಟಿ ಮಾಡಿದ ಬೆನ್ನಲ್ಲೇ ಕೈ ಪಡೆ ಮಠಾಧೀಶರ ಭೇಟಿಗೆ ಮುಂದಾಗಿದೆ.

ಬಿ.ಎಸ್‌. ಯಡಿಯೂರಪ್ಪ ಮಠಾಧೀಶರನ್ನು ಭೇಟಿ ಮಾಡಿದ ಬೆನ್ನಲ್ಲೆ, ಇದೀಗ ಗೃಹ ಸಚಿವ ಎಂ.ಬಿ. ಪಾಟೀಲ್‌ರಿಂದ ವಿವಿಧ ಮಠಾಧೀಶರ ಭೇಟಿ ನಡೆಯುತ್ತಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ್ ನಲ್ಲಿ ವಿವಿಧ ಮಠಾಧೀಶರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ ಎಂ.ಬಿ. ಪಾಟೀಲ್ ಹಾಗೂ ಈಶ್ವರ ಖಂಡ್ರೆ.

ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವಿರೇಶ್ವರ ಸಂಸ್ಥಾನಕ್ಕೂ ಭೇಟಿ ನೀಡಿದ್ದಾರೆ ಎಂ.ಬಿ. ಪಾಟೀಲ್.
ಚಿಂಚೋಳಿ ಉಪಾಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವೊಲಿಸುತ್ತಿದ್ದಾರೆ ನಾಯಕರು.

ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಮತಗಳನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದೆ.
ಕಳೆದೆರಡು ದಿನಗಳ ಹಿಂದೆ ವಿವಿಧ ಮಠಾಧೀಶರುಗಳೊಂದಿಗೆ ಸಭೆ ನಡೆಸಿದ್ದರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments