ಬೈ ಎಲೆಕ್ಷನ್ : ಮೆಗಾ ಫೈಟ್ ಗೆ ಡಿ.ಕೆ.ಶಿವಕುಮಾರ್ ಸಿದ್ಧ

Webdunia
ಭಾನುವಾರ, 11 ಅಕ್ಟೋಬರ್ 2020 (21:44 IST)
ರಾಜ್ಯದಲ್ಲಿ ಎದುರಾಗಿರುವ ಉಪ ಚುನಾವಣೆಯಲ್ಲಿ ಗೆಲುವಿನ ರಣತಂತ್ರಕ್ಕೆ ಕೈ ಪಡೆ ಮೊರೆ ಹೋಗಿದೆ.
 

ಈ ನಡುವೆ ಕಾಂಗ್ರೆಸ್ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದು, ಕ್ಷೇತ್ರಗಳ ಕೆಲಸ ವಹಿಸಿಕೊಂಡವರು ಕೂಡಲೇ ಕಾರ್ಯ ಶುರು ಮಾಡಬೇಕೆಂದು ಹೇಳಿದ್ದಾರೆ.

ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ವಿಶೇಷವಾಗಿರಬೇಕು ಎಂದಿದ್ದಾರೆ.

ಇನ್ನು, ಆರ್ ಆರ್ ನಗರದಲ್ಲಿ ಅ. 14 ಕ್ಕೆ ಹಾಗೂ ಶಿರಾದಲ್ಲಿಅ.15 ರಂದು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ನೆದರ್ಲ್ಯಾಂಡ್ಸ್ ನಿಂದ ಬಂತು ವಿಶೇಷ ಉಡುಗೊರೆ ಏನದು Video ನೋಡಿ

ಮೋದಿಗೆ ಅಂತಾರಾಷ್ಟ್ರೀಯ ಸಂಬಂಧ ನಿಭಾಯಿಸಲು ಬರಲ್ಲ: ಡಿಕೆ ಶಿವಕುಮಾರ್

ವಿಧಿಯಾಟಕ್ಕೆ ಬಲಿಯಾದ ಕುಟುಂಬ: ಚಾವಣಿ ಕುಸಿದು, ತಂದೆ, ತಾಯಿ, ಇಬ್ಬರು ಮಕ್ಕಳು ದಾರುಣ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments