Webdunia - Bharat's app for daily news and videos

Install App

ಬೈ ಎಲೆಕ್ಷನ್ : ಮೆಗಾ ಫೈಟ್ ಗೆ ಡಿ.ಕೆ.ಶಿವಕುಮಾರ್ ಸಿದ್ಧ

Webdunia
ಭಾನುವಾರ, 11 ಅಕ್ಟೋಬರ್ 2020 (21:44 IST)
ರಾಜ್ಯದಲ್ಲಿ ಎದುರಾಗಿರುವ ಉಪ ಚುನಾವಣೆಯಲ್ಲಿ ಗೆಲುವಿನ ರಣತಂತ್ರಕ್ಕೆ ಕೈ ಪಡೆ ಮೊರೆ ಹೋಗಿದೆ.
 

ಈ ನಡುವೆ ಕಾಂಗ್ರೆಸ್ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದು, ಕ್ಷೇತ್ರಗಳ ಕೆಲಸ ವಹಿಸಿಕೊಂಡವರು ಕೂಡಲೇ ಕಾರ್ಯ ಶುರು ಮಾಡಬೇಕೆಂದು ಹೇಳಿದ್ದಾರೆ.

ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ವಿಶೇಷವಾಗಿರಬೇಕು ಎಂದಿದ್ದಾರೆ.

ಇನ್ನು, ಆರ್ ಆರ್ ನಗರದಲ್ಲಿ ಅ. 14 ಕ್ಕೆ ಹಾಗೂ ಶಿರಾದಲ್ಲಿಅ.15 ರಂದು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments