Webdunia - Bharat's app for daily news and videos

Install App

ಬೈ ಎಲೆಕ್ಷನ್ : ಮೆಗಾ ಫೈಟ್ ಗೆ ಡಿ.ಕೆ.ಶಿವಕುಮಾರ್ ಸಿದ್ಧ

Webdunia
ಭಾನುವಾರ, 11 ಅಕ್ಟೋಬರ್ 2020 (21:44 IST)
ರಾಜ್ಯದಲ್ಲಿ ಎದುರಾಗಿರುವ ಉಪ ಚುನಾವಣೆಯಲ್ಲಿ ಗೆಲುವಿನ ರಣತಂತ್ರಕ್ಕೆ ಕೈ ಪಡೆ ಮೊರೆ ಹೋಗಿದೆ.
 

ಈ ನಡುವೆ ಕಾಂಗ್ರೆಸ್ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಕೊಟ್ಟಿದ್ದು, ಕ್ಷೇತ್ರಗಳ ಕೆಲಸ ವಹಿಸಿಕೊಂಡವರು ಕೂಡಲೇ ಕಾರ್ಯ ಶುರು ಮಾಡಬೇಕೆಂದು ಹೇಳಿದ್ದಾರೆ.

ಆರ್ ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ವೇಳೆ ವಿಶೇಷವಾಗಿರಬೇಕು ಎಂದಿದ್ದಾರೆ.

ಇನ್ನು, ಆರ್ ಆರ್ ನಗರದಲ್ಲಿ ಅ. 14 ಕ್ಕೆ ಹಾಗೂ ಶಿರಾದಲ್ಲಿಅ.15 ರಂದು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments