ಬೈ ಎಲೆಕ್ಷನ್: ನನಗೂ ಕಾಂಗ್ರೆಸ್ ಟಿಕೆಟ್ ನೀಡಿ

Webdunia
ಶುಕ್ರವಾರ, 26 ಏಪ್ರಿಲ್ 2019 (16:53 IST)
ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಕೈ ಪಾಳೆಯದಲ್ಲಿ ತೀವ್ರ ಪೈಪೋಟಿ ಕಂಡುಬರುತ್ತಿದೆ.
ನಾನು ಆಕಾಂಕ್ಷಿ ಆಗಿದ್ದು, ಈ ಕಾರಣದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸಿದ್ದು ನಾನು ಕಾಂಗ್ರೆಸ್ ಟಿಕೆಟ್ ನ ಪ್ರಬಲ ಆಕಾಂಕ್ಷಿ ಎಂದು ಯಲ್ಲಪ್ಪ ಬಿಸೇರೊಟ್ಟಿ ಹೇಳಿದರು. 

ಹುಬ್ಬಳ್ಳಿ ನಗರದಲ್ಲಿಂದು ಮಾತನಾಡಿದ ಅವರು, ಮೇ 19 ರಂದು ಕುಂದಗೋಳ ಉಪಚುನಾವಣೆ ನಡೆಯಲಿದ್ದು, ನಾನು ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ದಿ. ಮಾಜಿ ಮುಖ್ಯಮಂತ್ರಿಗಳಾದ ವಿರೇಂದ್ರ ಪಾಟೀಲ, ಎಸ್. ಬಂಗಾರಪ್ಪ, ಮಾಜಿ ವಿದೇಶಾಂಗ ಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂತಾದ ಹಿರಿಯ ಗಣ್ಯರ ಒಡನಾಡಿಯಾಗಿ ಹಳೆಯ ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಕಳೆದ ಮೂರು ದಶಕಗಳಿಂದ ತೊಡಗಿಕೊಂಡಿದ್ದೇನೆ.

ಪಕ್ಷ ಸಂಘಟನೆ, ಅಭಿವೃದ್ಧಿ ಮಾಡುವಲ್ಲಿ ದುಡಿದಿದ್ದೇನೆ. ಕಾಂಗ್ರೆಸ್ ಗಾಗಿ ಜೀವನವನ್ನು ಮುಡುಪಾಗಿಟ್ಟಿದ್ದೇನೆ ಎಂದರು‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments