ಬೈ ಎಲೆಕ್ಷನ್: ಕೈ ಅಭ್ಯರ್ಥಿ ಟೆಂಪಲ್ ರನ್

Webdunia
ಬುಧವಾರ, 1 ಮೇ 2019 (18:41 IST)
ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ  ಸುಭಾಷ್ ರಾಠೋಡ್ ಟೆಂಪಲ್ ರನ್ ಮಾಡುತ್ತಿದ್ದಾರೆ.

ಬಂಜಾರಾ ಸಮುದಾಯದ ಮತಬೇಟೆಗಾಗಿ ಡಾ.ರಾಮರಾವ್ ಮಹಾರಾಜರ ಮೊರೆ ಹೋಗಿದ್ದಾರೆ ರಾಠೋಡ್. ಮಹಾರಾಷ್ಟ್ರದ ಪೌರಾದೇವಿ ಪೀಠದ ಡಾ.ರಾಮರಾವ್ ಮಹಾರಾಜರನ್ನು ಭೇಟಿ ಮಾಡಿದ್ದಾರೆ. ಬಂಜಾರಾ ಸಮುದಾಯದ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಡಾ.ರಾಮರಾವ್ ಮಹಾರಾಜರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇಂದು ಬೆಳಗ್ಗೆ 7.30ರ ಸುಮಾರಿಗೆ ರಾಮರಾವ್ ಮಹಾರಾಜರ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ ಸುಭಾಷ್ ರಾಠೋಡ್. ಚಿಂಚೋಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಜಾರಾ ಸಮುದಾಯ ಮತದಾರರಿರುವ ಹಿನ್ನೆಲೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಸುಭಾಷ್ ರಾಠೋಡ್. ರಾಠೋಡ್ ಗೆಲುವಿಗೆ ಕೈ ಪಡೆ ಸನ್ನದ್ಧವಾಗಿ ಕಾರ್ಯತಂತ್ರ ರೂಪಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments