Select Your Language

Notifications

webdunia
webdunia
webdunia
webdunia

ಬೈ ಎಲೆಕ್ಷನ್ : ಬಿಜೆಪಿಗೆ ಕಾಂಗ್ರೆಸ್ ಶಾಕ್ ?

ಬೈ ಎಲೆಕ್ಷನ್ : ಬಿಜೆಪಿಗೆ ಕಾಂಗ್ರೆಸ್ ಶಾಕ್ ?
ಬೆಂಗಳೂರು , ಬುಧವಾರ, 7 ಅಕ್ಟೋಬರ್ 2020 (20:21 IST)
ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಕಾವು ಜೋರಾಗಿದೆ.

ಈ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಆರ್ ಆರ್ ನಗರಕ್ಕೆ ಕುಸುಮಾ ಹಾಗೂ ಶಿರಾಕ್ಕೆ ಟಿ.ಬಿ.ಜಯಚಂದ್ರ ಹೆಸರು ಫೈನಲ್ ಆಗಿದೆ.

ಇನ್ನು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಆಯ್ಕೆಯಲ್ಲಿ ಬ್ಯುಸಿಯಾಗಿವೆ.

ಈ ನಡುವೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದು, ಆರ್ ಆರ್ ಕ್ಷೇತ್ರದಲ್ಲಿ ಬಿಗ್ ಶಾಕ್ ಕೊಡುತ್ತೇವೆ ಎಂದಿರುವುದು ಕುತೂಹಲ ಮೂಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹತ್ರಾಸ್ ಘಟನೆ : ಆರೋಪಿ ಜೊತೆ ಸಂತ್ರಸ್ತೆ ಫೋನ್ ಲಿಂಕ್