Webdunia - Bharat's app for daily news and videos

Install App

ಉಪಚುನಾವಣೆ ಫಲಿತಾಂಶ ಪರಿಣಾಮ ಬೀರುವುದಿಲ್ಲ: ಎಚ್.ಡಿ.ದೇವೇಗೌಡ

Webdunia
ಶುಕ್ರವಾರ, 14 ಏಪ್ರಿಲ್ 2017 (17:25 IST)
ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
 
ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಚುನಾವಣೆ ಹೇಗೆ ನಡೆದಿದೆ ಎನ್ನುವುದು ಜನತೆಗೆ ತಿಳಿದಿದೆ. ಆದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇಂತಹ ಅಕ್ರಮಗಳು ನಡೆಯಲು ಬಿಡುವುದಿಲ್ಲ ಎಂದರು.
 
ಅಮಾನತುಗೊಂಡಿರುವ ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಪಕ್ಷದ ಶಿಸ್ತು ಸಮಿತಿ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದರು.
 
ಉತ್ತರಪ್ರದೇಶದ ಮಾದರಿಯಲ್ಲಿ ಬಿಬಿಎಂಪಿ ಸುತ್ತಮುತ್ತ ಕಸಾಯಿಖಾನೆ ನಿಷೇಧ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಸ್ಥಿತಿಯೇ ಬೇರೆ, ರಾಜ್ಯದ ಸ್ಥಿತಿಯೇ ಬೇರೆಯಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments