Webdunia - Bharat's app for daily news and videos

Install App

ಬೈ ಎಲೆಕ್ಷನ್ : ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಬಡಿದಾಟ ಶುರು

Webdunia
ಬುಧವಾರ, 6 ನವೆಂಬರ್ 2019 (18:43 IST)
ರಾಜ್ಯದಲ್ಲಿ ನಡೆಯಲಿರೋ ಉಪಚುನಾವಣೆಗಾಗಿ ಟಿಕೆಟ್ ಪಡೆದುಕೊಳ್ಳಲಿ ಕಾಂಗ್ರೆಸ್ ನಲ್ಲಿ ಭಾರೀ ಕಸರತ್ತುಗಳು ಶುರುವಾಗಿವೆ.

ಪ್ರತಿಷ್ಠಿತ ಶಿವಾಜಿ ನಗರ ಕ್ಷೇತ್ರದಿಂದ ಹೊಸಬರಿಗೆ ಟಿಕೆಟ್ ನೀಡಬೇಕು. ಹೀಗಂತ ಕೈ ಪಡೆಯ ಮುಖಂಡರು ಹೈಕಮಾಂಡ್ ಗೆ ಒತ್ತಾಯ ಮಾಡಿದ್ದಾರೆ.

ಎರಡು ಲೋಕಸಭೆ ಚುನಾವಣೆಗಳಲ್ಲಿ ಸೋಲು ಕಂಡಿರೋ ರಿಜ್ವಾನ್ ಅರ್ಷದ್ ಗೆ ಯಾವುದೇ ಕಾರಣಕ್ಕೆ ಟಿಕೆಟ್ ಕೊಡಬಾರದು.

ಕಾಂಗ್ರೆಸ್ ಗೆಲುವು ಕಾಣಲು ಹೊಸ ಮುಖಕ್ಕೆ ಆದ್ಯತೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments