Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಯಾವ ಪಕ್ಷ ಗೆದ್ದರೆ ಏನಾಗುತ್ತೆ..? ಇಲ್ಲಿದೆ ಸರಳ ವಿಶ್ಲೇಷಣೆ

Webdunia
ಬುಧವಾರ, 12 ಏಪ್ರಿಲ್ 2017 (20:09 IST)
ಮುಂಬರುವ ವಿಧಾನಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗುತ್ತಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣಾ ಫಲಿತಾಂಶ ನಾಳೆ ಹೊರಬೀಳಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಡುವಿನ ಹೋರಾಟ ಎಂದೇ ವಿಶ್ಲೇಷಿಸಲಾಗುತ್ತಿರುವ ಈ  ಉಪಚುನಾವಣಾ ಫಲಿತಾಂಶ ಈ ಇಬ್ಬರೂ ಮಾಸ್ ಲೀಡರ್`ಗಳ ರಾಜಕೀಯ ಭವಿಷ್ಯದಲ್ಲಿ ಭಾರೀ ಪರಿಣಾಮ ಬೀರುತ್ತೆ ಎಂದೇ ಹೇಳಲಾಗುತ್ತಿದೆ. ಇಬ್ಬೀ ನಿರೀರೂ ನಾಯಕರೂ ಫಲಿತಾಂಶದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ ಗೆದ್ದರೆ ಏನಾಗಬಹುದು.. ಬಿಜೆಪಿ ಗೆದ್ದರೆ ಏನಾಗಬಹುದು ಎಂಬುದರ ಸರಳ ಚಿತ್ರಣ ಇಲ್ಲಿದೆ.

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ
-      ದೇಶದ ಹಲವೆಡೆ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್`ಗೆ ದೊಡ್ಡ ಬೂಸ್ಟ್ ಸಿಗಲಿದೆ.
-      ಸಿದ್ದರಾಮಯ್ಯನವರ 4 ವರ್ಷಗಳ ಆಡಳಿತ ಮತ್ತು ನಾಯಕತ್ವವನ್ನ ಜನ ಒಪ್ಪಿಕೊಂಡಿದ್ದಾರೆಂದೇ ಬಿಂಬಿಸಬಹುದು.
-      ಮುಂಬರುವ ವಿಧಾನಸಭಾ ಚುನಾವಣೆಯನ್ನ ಸಿದ್ದರಾಮಯ್ಯ ನೇತೃತ್ವದಲ್ಲೇ ಎದುರಿಸಬಹುದು.
-      ಕರ್ನಾಟಕದಲ್ಲಿ ನರೇಂದ್ರಮೋದಿ ಹವಾ ಇಲ್ಲ ಎಂದು ಕಾಂಗ್ರೆಸ್ ಪ್ರಚಾರ ಮಾಡಬಹುದು.
ಮುಂಬರುವ ವಿಧಾನಸಭಾಚುನಾವಣೆಯನ್ನ ಆತ್ಮವಿಶ್ವಾಸದಿಂದ ಎದುರಿಸಬಹುದು
-      ಸಿಎಂ ಸಿದ್ದರಾಮಯ್ಯ ಮಾತಿಗೆ ಹೈಕಮಾಂಡ್ ಬೆಂಬಲ ಸಿಗಬಹುದು. ಬೇರೆ ನ಻ಯಕರು ಚಕಾರ ೆತ್ತಲು ಅಸಾಧ್ಯವಾಗಬಹುದು.

ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದರೆ
-      ಯಡಿಯೂರಪ್ಪನವರ ನಾಯಕತ್ವಕಕೆ ಹೈಕಮಾಂಡ್`ನಿಂದ ಸಂಪೂರ್ಣ ಬೆಂಬಲ ಸಿಗಬಹುದು.
-      ಮುಂದಿನ ಚುನಾವಣೆಗೆ ಇದನ್ನೇ ಟ್ರಂಪ್ ಕಾರ್ಡ್ ಆಗಿ ಬಳಸಬಹುದು
-      ಪ್ರಧಾನಮಂತ್ರಿ ನರೇಂದ್ರಮೋದಿ ಹವಾ ಕರ್ನಾಟಕದಲ್ಲೂ ಇದೆ ಎಂದು ಬಿಂಬಿಸಬಹುದು
-      ಬಿಜೆಪಿ ಮಿಶನ್-150 ಪರಿಕಲ್ಪನೆಗೆ ಮತ್ತಷ್ಟು ಬೂಸ್ಟ್ ಸಿಗಬಹುದು
-      ಯಡಿಯೂರಪ್ಪ ವಿರುದ್ಧ ಪಕ್ಷದಲ್ಲಿ ಎದ್ದಿರುವ ಇತರೆ ನಾಯಕರ ಧ್ವನಿ ತಣ್ಣಗಾಗಬಹುದು

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments