Select Your Language

Notifications

webdunia
webdunia
webdunia
webdunia

ಬೈ ಎಲೆಕ್ಷನ್ – ಹಣ ಹಂಚುತ್ತಿದ್ದವರ ಮೇಲೆ ಕಲ್ಲು ತೂರಾಟ, ಕಾರು ಪುಡಿ ಪುಡಿ

ಬೈ ಎಲೆಕ್ಷನ್ – ಹಣ ಹಂಚುತ್ತಿದ್ದವರ ಮೇಲೆ ಕಲ್ಲು ತೂರಾಟ, ಕಾರು ಪುಡಿ ಪುಡಿ
ಮಂಡ್ಯ , ಬುಧವಾರ, 4 ಡಿಸೆಂಬರ್ 2019 (16:24 IST)
ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ಪಕ್ಷಕ್ಕೆ ಸೇರಿದ್ದವು ಎನ್ನಲಾದ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
 

ಮಂಡ್ಯ ಜಿಲ್ಲೆಯಲ್ಲಿ ಹಣ ಹಂಚಿಕೆಗೆ ಬಳಕೆಯಾಗುತ್ತಿದ್ದ  ಕಾರುಗಳ ಮೇಲೆ ಕಲ್ಲು ತೂರಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಎರಡು ಕಾರ್ ಗಳ ಗ್ಲಾಸ್ ಪುಡಿ ಪುಡಿಯಾಗಿವೆ.

ಕೆ ಆರ್ ಪೇಟೆ ಉಪ ಚುನಾವಣೆಗೆ ಕ್ಷಣಗಣನೆ ಶುರು ಆಗಿರುವಾಗ ಈ ಘಟನೆಯು ಮಂಡ್ಯದ ಮಂದಗೆರೆ ಗ್ರಾಮದಲ್ಲಿ ನಡೆದಿದೆ.
ಹಳ್ಳಿ ಹಳ್ಳಿಗಳಿಗೆ ತೆರಳಿ  ಪಕ್ಷದಿಂದ ಹಣ ಹಂಚಿಕೆ ಮಾಡಲಾಗುತ್ತಿತ್ತು ಎಂಬ ದೂರು ಕೇಳಿಬಂದಿದೆ. ಶಿಪ್ಟ್, ಬೊಲೇರೋ ಕಾರುಗಳ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಗ್ರಾಮಸ್ಥರು.




Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಪ್ರಿಯರಿಗೆ ಬಿಗ್ ಶಾಕ್ - ರಾಜ್ಯದಲ್ಲಿ ಪಾನ ನಿಷೇಧ ಜಾರಿ?