Webdunia - Bharat's app for daily news and videos

Install App

ಬೇಡವೆಂದರೂ ಸಮುದ್ರಕ್ಕಿಳಿದು ಅಲೆಯ ರಭಸಕ್ಕೆ ಪಂಚೆ ಜಾರಿಸಿಕೊಂಡ ಬೈಂದೂರು ಶಾಸಕ

Webdunia
ಗುರುವಾರ, 11 ಅಕ್ಟೋಬರ್ 2018 (13:21 IST)
ಬೈಂದೂರು : ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರು ಸೋಮವಾರ ಮಹಾಲಯ ಅಮಾವಾಸ್ಯೆ ದಿನದಂದು ಸಮುದ್ರಕ್ಕಿಳಿದು ಮುಜುಗರಕ್ಕೀಡಾದ ಘಟನೆಯೊಂದು ನಡೆದಿದೆ.


ಸೋಮವಾರ ಮಹಾಲಯ ಅಮಾವಾಸ್ಯೆ ದಿನದಂದು  ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರು ಜೊತೆಗಿದ್ದವರು ಬೇಡ ಎಂದು ಹೇಳಿದರೂ  ಕೇಳದೆ  ಪುಣ್ಯಸ್ನಾನಕ್ಕೆಂದು ಸಮುದ್ರಕ್ಕಿಳಿದ್ದಾರೆ. ಸಮುದ್ರಕ್ಕಿಳಿದ ಶಾಸಕರಿಗೆ ಅಲೆಯ ರಭಸ ತಾಳಲಾರದೆ  ಅವರು ಅಲ್ಲಿಯೇ ಕುಸಿದು  ಬಿದ್ದಿದ್ದಾರೆ. ಅಲ್ಲದೇ ಅವರು  ಧರಿಸಿದ್ದ ಪಂಚೆ ಕೂಡ ಜಾರಿ ಬಿದ್ದಿದೆ.


ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ವೀಕ್ಷಕರು ಗಹಗಹಿಸಿ ನಕ್ಕಿದ್ದಾರೆ. ಇದರಿಂದ ಶಾಸಕರು ಮುಜುಗರಕ್ಕೀಡಾಗುವಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments