ಬೇಡವೆಂದರೂ ಸಮುದ್ರಕ್ಕಿಳಿದು ಅಲೆಯ ರಭಸಕ್ಕೆ ಪಂಚೆ ಜಾರಿಸಿಕೊಂಡ ಬೈಂದೂರು ಶಾಸಕ

Webdunia
ಗುರುವಾರ, 11 ಅಕ್ಟೋಬರ್ 2018 (13:21 IST)
ಬೈಂದೂರು : ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರು ಸೋಮವಾರ ಮಹಾಲಯ ಅಮಾವಾಸ್ಯೆ ದಿನದಂದು ಸಮುದ್ರಕ್ಕಿಳಿದು ಮುಜುಗರಕ್ಕೀಡಾದ ಘಟನೆಯೊಂದು ನಡೆದಿದೆ.


ಸೋಮವಾರ ಮಹಾಲಯ ಅಮಾವಾಸ್ಯೆ ದಿನದಂದು  ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರು ಜೊತೆಗಿದ್ದವರು ಬೇಡ ಎಂದು ಹೇಳಿದರೂ  ಕೇಳದೆ  ಪುಣ್ಯಸ್ನಾನಕ್ಕೆಂದು ಸಮುದ್ರಕ್ಕಿಳಿದ್ದಾರೆ. ಸಮುದ್ರಕ್ಕಿಳಿದ ಶಾಸಕರಿಗೆ ಅಲೆಯ ರಭಸ ತಾಳಲಾರದೆ  ಅವರು ಅಲ್ಲಿಯೇ ಕುಸಿದು  ಬಿದ್ದಿದ್ದಾರೆ. ಅಲ್ಲದೇ ಅವರು  ಧರಿಸಿದ್ದ ಪಂಚೆ ಕೂಡ ಜಾರಿ ಬಿದ್ದಿದೆ.


ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ನೋಡಿದ ವೀಕ್ಷಕರು ಗಹಗಹಿಸಿ ನಕ್ಕಿದ್ದಾರೆ. ಇದರಿಂದ ಶಾಸಕರು ಮುಜುಗರಕ್ಕೀಡಾಗುವಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments