Webdunia - Bharat's app for daily news and videos

Install App

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

Krishnaveni K
ಬುಧವಾರ, 16 ಜುಲೈ 2025 (15:25 IST)
Photo Credit: X
ಬೆಂಗಳೂರು: ರೌಡಿ ಶೀಟರ್ ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ಬಂಧನ ಭೀತಿಯಲ್ಲಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

ನಿವೇಶನ ಮಾರಾಟಕ್ಕೆ ಸಂಬಂಧಿಸಿದಂತೆ ಜಗದೀಶ್ ಎಂಬಾತ ಮತ್ತು ಆತನ ಸಹಚರರು ರೌಡಿ ಶೀಟರ್ ಶಿವು ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಈ ಸಂಬಂಧ ಜಗದೀಶ್ ಎ1 ಆರೋಪಿಯಾಗಿದ್ದಾನೆ. ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ಎ5 ಆರೋಪಿಯನ್ನಾಗಿ ಮಾಡಲಾಗಿದೆ.

ತಮ್ಮ ವಿರುದ್ಧ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೇ ಬೈರತಿ ಬಸವರಾಜ್ ಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಮತ್ತು ಬಂಧಿಸದಂತೆ ಬೈರತಿ ಬಸವರಾಜ್ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನ ಹೆಸರು ಸೇರಿಸಲಾಗಿದೆ. ಎಫ್ಐಆರ್ ನಿಂದ ನನ್ನ ಹೆಸರು ತೆಗೆಯಲು ಕಾನೂನು ಸಮರ ಮಾಡುತ್ತೇನೆ ಮತ್ತು ಗೃಹಸಚಿವ ಜಿ ಪರಮೇಶ್ವರ್ ಅವರಿಗೂ ಮನವಿ ಮಾಡುತ್ತೇನೆ ಎಂದು ಶಾಸಕರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನ ಭೀತಿಯಲ್ಲಿ ಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ ನೋಡೋಣ: ವಿಜಯೇಂದ್ರ

Video: ಸಂಸದೆ ಕಂಗನಾ ರನೌತ್ ಕಾಲ ಬಳಿ ಕೂತು ವೃದ್ಧರು ಸಮಸ್ಯೆ ಹೇಳಿದರೂ ಕರಗದ ಮನಸ್ಸು

ನಿಮಿಷ ಪ್ರಿಯಗೆ ಈಗ ಒಂದೊಂದು ನಿಮಿಷವೂ ನರಕ: ಮೆಹ್ದಿ ಕುಟುಂಬ ಹೇಳಿದ್ದೇನು

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಮುಂದಿನ ಸುದ್ದಿ
Show comments