Webdunia - Bharat's app for daily news and videos

Install App

ಸಿದ್ದರಾಮಯ್ಯಗೆ C.C.ಪಾಟೀಲ್​​ ವ್ಯಂಗ್ಯ

Webdunia
ಶನಿವಾರ, 17 ಸೆಪ್ಟಂಬರ್ 2022 (16:47 IST)
2006 ರಿಂದ ಎಲ್ಲಿವರೆಗೆ ನಡೆದ ಸರ್ಕಾರಗಳ ಹಗರಣ ತನಿಖೆ ಮಾಡುವಂತೆ ಮಾಜಿ ಸಿಎಂ ಸಿದ್ದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸಿ.ಸಿ.ಪಾಟೀಲ್​​​, ಹಾವು ಅವರ ಬುಟ್ಟಿಯಲ್ಲೂ, ನಮ್ಮ ಬುಟ್ಟಿಯಲ್ಲೂ ಇದ್ದಾವೆ.  ಅವರು ಎಂತಹ ಹಾವು ಬಿಟ್ರೂ, ನಾವು ಅದಕ್ಕಿಂತ ಚೆನ್ನಾಗಿರೋ ಹಾವು ಬಿಡ್ತೀವಿ ಎಂದು ಲೇವಡಿ ಮಾಡಿದ್ರು. ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಶನಿವಾರ ಮತ್ತು ಭಾನುವಾರ ಅಧಿವೇಶನಕ್ಕೆ ರಜೆ ಇರುವ ಕಾರಣ ಉಸ್ತುವಾರಿ ಜಿಲ್ಲೆ ಬಾಗಲಕೋಟೆಗೆ ಬಂದಿದ್ದೇನೆ. ಮಳೆ ಹಾನಿ, ಪ್ರವಾಹ ಹಾನಿ ಪ್ರದೇಶದ, ಪರಿಹಾರದ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸ್ತೇನೆ ಎಂದು ತಿಳಿಸಿದ್ರು. ಇಂದು ಮಳೆ ಮತ್ತು ಪ್ರವಾಹ ಹಾನಿ ಪ್ರದೇಶಕ್ಕೆ C.C.ಪಾಟೀಲ್​​​ ಭೇಟಿ ನೀಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments