Select Your Language

Notifications

webdunia
webdunia
webdunia
webdunia

ಪಾಕ್ ಪರ ಘೋಷಣೆ ಪ್ರಕರಣದ ಕುರಿತು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದೇನು?

ಪಾಕ್ ಪರ ಘೋಷಣೆ ಪ್ರಕರಣದ ಕುರಿತು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದೇನು?
ಗದಗ , ಶನಿವಾರ, 22 ಫೆಬ್ರವರಿ 2020 (12:17 IST)
ಗದಗ:ಪಾಕ್ ಪರ ಘೋಷಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗದಗ್ ನಲ್ಲಿ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.


ದೇಶದ್ರೋಹದಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ. ಇದರ ಹಿಂದಿರುವವರ ಬಗ್ಗೆ ತನಿಖೆಯಾಗಬೇಕು. ಪೊಲೀಸರ ತನಿಖೆಯಿಂದ ಎಲ್ಲ ಗೊತ್ತಾಗಲಿದೆ ಎಂದು ಗದಗ ನಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶ ವಿರೋಧಿ ಘೋಷಣೆ; ಅಮೂಲ್ಯ ಹಾಗೂ ಆರ್ದ್ರಾ ಇಬ್ಬರಿಗೂ ಒಂದೇ ಸೆಲ್!