Webdunia - Bharat's app for daily news and videos

Install App

ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ ಗೆ ಸಿಎಂ ಯಿಂದ ತರಾಟೆ

Webdunia
ಶುಕ್ರವಾರ, 12 ಜುಲೈ 2019 (09:50 IST)
ಬೆಂಗಳೂರು : ಬಿಜೆಪಿ ಮುಖಂಡರನ್ನು  ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಾ.ರಾ.ಮಹೇಶ್ ರನ್ನು ಸಿಎಂ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.



ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ರಹಸ್ಯ  ಸಭೆ ನಡೆಸಿದ್ದರು. ಇದು ಮಾಧ್ಯಮದವರ ಕಣ್ಣಿಗೆ ಬಿದ್ದು ಬಟ್ಟಬಯಲಾಯಿತು. ಈ ಭೇಟಿ ವಿಚಾರ ತಿಳಿದು ಮೈತ್ರಿ ಪಕ್ಷದ ನಾಯಕರು ಸಿಡಿಮಿಡಿಗೊಂಡಿದ್ದಾರೆ.


ಈ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಸಾರಾ ಮಹೇಶ್ ರನ್ನ ಕರೆಯಿಸಿಕೊಂಡು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments