Webdunia - Bharat's app for daily news and videos

Install App

ಮಗ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ ಸಿ.ಎಂ.ಲಿಂಗಪ್ಪ

Webdunia
ಬುಧವಾರ, 7 ನವೆಂಬರ್ 2018 (14:57 IST)
ರಾಮನಗರ : ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಮತ್ತೆ ಪುನಃ ಕಾಂಗ್ರೆಸ್ ಗೆ ಸೇರ್ಪಡೆಯಾದ ತಮ್ಮ ಮಗ ಚಂದ್ರಶೇಖರ್ ವಿರುದ್ಧ ಸಿ.ಎಂ.ಲಿಂಗಪ್ಪ ಕಿಡಿಕಾರಿದ್ದಾರೆ.


ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗ ಚಂದ್ರಶೇಖರ್ ಮೊದಲು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದೇ ದೊಡ್ಡ ತಪ್ಪು, ಅಂಥದ್ದರಲ್ಲಿ ಬಿ ಫಾರಂ ತೆಗೆದುಕೊಂಡು, ಚುನಾವಣೆಗೆ ನಿಂತು ಶಾಸಕನಾಗುತ್ತೀನಿ ಅಂದುಕೊಳ್ಳುವಷ್ಟರಲ್ಲಿ ಹಿಂದೆ ಸರಿಯುವುದು ಸುಲಭವಲ್ಲ ಎಂದು ಹೇಳಿದ್ದಾರೆ.


ನನ್ನ ಮಗ ಎಲ್ಲಿದ್ದಾನೆ, ಹೇಗಿದ್ದಾನೆ ಎಂಬುದು ಗೊತ್ತಿಲ್ಲ. ನನ್ನ ಮಗನ ಜೊತೆ ನಾನು ಸಾಯುವವರೆಗೂ ಮಾತನಾಡುವುದಿಲ್ಲ. ಇದು ಕ್ಷಮಿಸುವಂತಹ ಅಪರಾಧ ಅಲ್ಲ ನಾನು ಇಷ್ಟು ವರ್ಷದಿಂದ ಕಟ್ಟಿಕೊಂಡಿದ್ದ ರಾಜಕೀಯ ಸೌಧ ಉರುಳಿಹೋಗಿದೆ. ನನ್ನ ಮಗನಿಗೆ ಯೋಗೇಶ್ವರ್ ಹಾಗೂ ರುದ್ರೇಶ್ ಹತ್ತಾರು ಮಾತುಗಳನ್ನು ಹೇಳಿರಬಹುದು ಆದರೆ ಅವನ ಬುದ್ದಿ ಎಲ್ಲಿ ಹೋಗಿತ್ತು ಎಂದು ಸಿ.ಎಂ.ಲಿಂಗಪ್ಪ ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments