Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಳಿ ಚರ್ಚಿಸುವ ಕುರಿತು ಯೂಟರ್ನ್ ಹೊಡೆದ ಸಿಎಂ ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 7 ಸೆಪ್ಟಂಬರ್ 2019 (13:13 IST)
ಬೆಂಗಳೂರು : ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಬಳಿ ಚರ್ಚಿಸುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಯುಟರ್ನ್ ಹೊಡೆದಿದ್ದಾರೆ ಎನ್ನಲಾಗಿದೆ.




ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡೋದಾಗಿ ಹೇಳಿದ್ದ ಬಿಎಸ್ ಯಡಿಯೂರಪ್ಪ. ರಾಜ್ಯದ ಪ್ರವಾಹ ಪರಿಸ್ಥಿತಿ ಅರ್ಥ ಮಾಡಿಸುವುದಾಗಿ ಹೇಳಿದ್ದರು. ಆದರೆ ಇದೀಗ ಪ್ರಧಾನಿಯನ್ನ ಸ್ವಾಗತಿಸಿ, ಬೀಳ್ಕೋಟ್ರೂ ಪರಿಹಾರದ ಬಗ್ಗೆ ಚರ್ಚಿಸಲು ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ವೈ, ಈಗಾಗಲೇ ಅಮಿತ್ ಶಾ, ನಿರ್ಮಲಾ ಸೀತಾರಾಮ್ ಬಂದು ಹೋಗಿದ್ದಾರೆ. ವಾಸ್ತವಿಕ ಪರಿಸ್ಥಿತಿ ಅವರಿಗೆ ಗೊತ್ತಿದೆ. ಸೂಕ್ತ ಪರಿಹಾರ ಸಿಗುತ್ತೆ. ಈ ಮೂಲಕ ಪ್ರಧಾನಿ ಬಳಿ ಪರಿಹಾರದ ಬಗ್ಗೆ ಚರ್ಚಿಸಿಲ್ಲವೆಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments