ಪ್ರಧಾನಿ ಮೋದಿ ಬಳಿ ಚರ್ಚಿಸುವ ಕುರಿತು ಯೂಟರ್ನ್ ಹೊಡೆದ ಸಿಎಂ ಬಿಎಸ್ ಯಡಿಯೂರಪ್ಪ

Webdunia
ಶನಿವಾರ, 7 ಸೆಪ್ಟಂಬರ್ 2019 (13:13 IST)
ಬೆಂಗಳೂರು : ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಬಳಿ ಚರ್ಚಿಸುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಯುಟರ್ನ್ ಹೊಡೆದಿದ್ದಾರೆ ಎನ್ನಲಾಗಿದೆ.




ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡೋದಾಗಿ ಹೇಳಿದ್ದ ಬಿಎಸ್ ಯಡಿಯೂರಪ್ಪ. ರಾಜ್ಯದ ಪ್ರವಾಹ ಪರಿಸ್ಥಿತಿ ಅರ್ಥ ಮಾಡಿಸುವುದಾಗಿ ಹೇಳಿದ್ದರು. ಆದರೆ ಇದೀಗ ಪ್ರಧಾನಿಯನ್ನ ಸ್ವಾಗತಿಸಿ, ಬೀಳ್ಕೋಟ್ರೂ ಪರಿಹಾರದ ಬಗ್ಗೆ ಚರ್ಚಿಸಲು ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ವೈ, ಈಗಾಗಲೇ ಅಮಿತ್ ಶಾ, ನಿರ್ಮಲಾ ಸೀತಾರಾಮ್ ಬಂದು ಹೋಗಿದ್ದಾರೆ. ವಾಸ್ತವಿಕ ಪರಿಸ್ಥಿತಿ ಅವರಿಗೆ ಗೊತ್ತಿದೆ. ಸೂಕ್ತ ಪರಿಹಾರ ಸಿಗುತ್ತೆ. ಈ ಮೂಲಕ ಪ್ರಧಾನಿ ಬಳಿ ಪರಿಹಾರದ ಬಗ್ಗೆ ಚರ್ಚಿಸಿಲ್ಲವೆಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments