ಜೆಡಿಎಸ್ ಅಭ್ಯರ್ಥಿ ಪರ ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ

Webdunia
ಶುಕ್ರವಾರ, 4 ಮೇ 2018 (13:33 IST)
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ, ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ ಮಾಡಿದರು. 
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಾಳಶಾಸನ, ಚಿಕ್ಕಬ್ಯಾಡರಹಳ್ಳಿ, ದೊಡ್ಡಬ್ಯಾಡರಹಳ್ಳಿ, ಚಿಕ್ಕಾಡೆ, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿ.ಎಸ್.ಪುಟ್ಟರಾಜು ಮನೆ ಮೆನೆಗೆ ತೆರಳಿ ಮತಯಾಚನೆ ಮಾಡಿದರು. 
 
ಈ ವೇಳೆ ಜೆಡಿಎಸ್ ಮುಖಂಡರು ಪುಟ್ಟರಾಜು ಅವ್ರಿಗೆ ಸಾಥ್ ನೀಡಿದ್ರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮಂಡ್ಯ ಜೆಡಿಎಸ್ ಅಭ್ಯರ್ಥಿಗಳನ್ನ ಗೆಲ್ಲಿಸಲು ಜನ್ರು ತುದಿಗಾಲಲ್ಲಿ ನಿಂತಿದ್ದಾರೆ. 
 
ಮೇಲುಕೋಟೆ ಕ್ಷೇತ್ರದ ಜನ್ರು ಅತ್ಯಂತ ಪ್ರೀತಿ ತೋರಿಸುತ್ತಿದ್ದು, ಈ ಬಾರಿ ನನ್ನನ್ನು ಅತ್ಯಂತ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಲಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments