Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿ ಪರ ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ

Webdunia
ಶುಕ್ರವಾರ, 4 ಮೇ 2018 (13:33 IST)
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ, ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ ಮಾಡಿದರು. 
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಾಳಶಾಸನ, ಚಿಕ್ಕಬ್ಯಾಡರಹಳ್ಳಿ, ದೊಡ್ಡಬ್ಯಾಡರಹಳ್ಳಿ, ಚಿಕ್ಕಾಡೆ, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿ.ಎಸ್.ಪುಟ್ಟರಾಜು ಮನೆ ಮೆನೆಗೆ ತೆರಳಿ ಮತಯಾಚನೆ ಮಾಡಿದರು. 
 
ಈ ವೇಳೆ ಜೆಡಿಎಸ್ ಮುಖಂಡರು ಪುಟ್ಟರಾಜು ಅವ್ರಿಗೆ ಸಾಥ್ ನೀಡಿದ್ರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮಂಡ್ಯ ಜೆಡಿಎಸ್ ಅಭ್ಯರ್ಥಿಗಳನ್ನ ಗೆಲ್ಲಿಸಲು ಜನ್ರು ತುದಿಗಾಲಲ್ಲಿ ನಿಂತಿದ್ದಾರೆ. 
 
ಮೇಲುಕೋಟೆ ಕ್ಷೇತ್ರದ ಜನ್ರು ಅತ್ಯಂತ ಪ್ರೀತಿ ತೋರಿಸುತ್ತಿದ್ದು, ಈ ಬಾರಿ ನನ್ನನ್ನು ಅತ್ಯಂತ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಲಿದ್ದಾರೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments