Webdunia - Bharat's app for daily news and videos

Install App

ಮೊರ್ಬಿ ದುರಂತಕ್ಕೆ C.T ರವಿ ಸಂತಾಪ

Webdunia
ಮಂಗಳವಾರ, 1 ನವೆಂಬರ್ 2022 (16:07 IST)
ಗುಜರಾತ್ ಮಚ್ಛು ನದಿಗೆ ಅಡ್ಡಲಾಗಿ ಕಟ್ಟಿದ್ದ ಮೊರ್ಬಿ ಸೇತುವೆಯು ಪುಡಂರ ಕುಚೇಷ್ಟೆಗೆ ಮುರಿದು ಬಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡರು. ಈ ಸೇತುವೆ ದುರಂತಕ್ಕೆ BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ ರವಿ ಸಂತಾಪ ಸೂಚಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ, ಸೇತುವೆ ಜವಾಬ್ದಾರಿ ಹೊತ್ತವರು ಕೂಡ ಕಾರಣ. ಸೇತುವೆ ಸಾಮರ್ಥ್ಯ 100 ಜನರು ಇರಬೇಕಾದ್ರೆ,  500 ಜನರನ್ನು ಸೇತುವೆ ಮೇಲ್ಬಾಗದಲ್ಲಿ ಬಿಟ್ಟಿರುವುದೇ ದುರಂತಕ್ಕೆ ಕಾರಣ. ಇದು ಸೇತುವೆ ಜವಾಬ್ದಾರಿ ಹೊತ್ತವರ ದಿವ್ಯ ನಿರ್ಲಕ್ಷ್ಯ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮವಾಗಬೇಕು ಎಂದು ಸಿ.ಟಿ ರವಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments