Select Your Language

Notifications

webdunia
webdunia
webdunia
webdunia

ಶಾಸಕ ಸಿ.ಟಿ.ರವಿ ಅವರಿಗೆ ಕೊಲೆ ಬೆದರಿಕೆ!

ಶಾಸಕ ಸಿ.ಟಿ.ರವಿ ಅವರಿಗೆ ಕೊಲೆ ಬೆದರಿಕೆ!
ಚಿಕ್ಕಮಗಳೂರು , ಮಂಗಳವಾರ, 30 ಜನವರಿ 2018 (11:12 IST)
ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿರೊ ಮಾಹಿತಿ ತಿಳಿದುಬಂದಿದೆ.


ಕಿಡಿಗೇಡಿಗಳು ಅಂಚೆ ಮೂಲಕ ಶಾಸಕ ಸಿ.ಟಿ.ರವಿ ಅವರ ಮನೆಗೆ ಪತ್ರ ರವಾನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ. ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಅವರಿಗೆ ದೂರು ನೀಡುವುದಾಗಿ ಅವರು ನಿರ್ಧಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಪ್ರಚಾರಕ್ಕಾಗಿ ಪಕ್ಕದೂರಿನ ಸ್ಟಾರ್ ನಟರನ್ನು ಕರೆತರುವುದಕ್ಕೆ ಜೆಡಿಎಸ್, ಕೆಪಿಸಿಸಿ ಪೈಪೋಟಿ!