Webdunia - Bharat's app for daily news and videos

Install App

ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ- ಸಿ.ಟಿ ರವಿ

Webdunia
ಮಂಗಳವಾರ, 20 ಆಗಸ್ಟ್ 2019 (10:09 IST)
ಬೆಂಗಳೂರು : ಯೋಗ ಮತ್ತು ಯೋಗ್ಯತೆ ಇದ್ದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.



ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ನನಗೆ ತುಂಬಾ ಖುಷಿಯಾಗಿದೆ. ಬಿಎಸ್‍ ಯಡಿಯೂರಪ್ಪ ಅವರು ಪರಿಶ್ರಮದಿಂದ ಪಕ್ಷ ಕಟ್ಟಿ, ತಮ್ಮದೇ ಆದ ಸ್ವಂತಿಕೆ ಮೇಲೆ ಪಕ್ಷವನ್ನು ಬೆಳೆಸಲು ಮುಂಚೂಣಿ ಸ್ಥಾನದಲ್ಲಿ ನಿಂತವರು. ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಗಲಿಲ್ಲ ಎಂಬ ಕೊರಗು ಇತ್ತು. ಆದರೆ ಈಗ ಆ ಅವಕಾಶವನ್ನು ಬಿಎಸ್‍ವೈ ಅವರು ಪೂರೈಸಿದ್ದಾರೆ ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


 

ಏನನ್ನು ಗುರುತಿಸಿ ಸಚಿವ ಸ್ಥಾನ ಕೊಟ್ಟಿದ್ದಾರೆ ಗೊತ್ತಿಲ್ಲ. ಆದರೆ ಯೋಗ್ಯರನ್ನು ಬೆಳೆಸುವ ಕೆಲಸವನ್ನು ಪಕ್ಷ ನಿರಂತರವಾಗಿ ಮಾಡುತ್ತಾ ಬಂದಿದೆ. ಅವರು ನಿರೀಕ್ಷೆ ಇಟ್ಟಿರುವ ಯೋಗ್ಯತೆಯನ್ನು ಉಳಿಸಿಕೊಳ್ಳುತ್ತೇನೆ. ಎಲ್ಲರಿಗೂ ಯೋಗ್ಯತೆ ಇತ್ತು, ಆದರೆ ಅವರಿಗೆ ಯೋಗನೂ ಕೂಡಿಬರಬೇಕು. ಎಲ್ಲರೂ ಸಮಾಧಾನದಿಂದ ಇದ್ದರೆ ಮುಂದೊಂದು ದಿನ ಬಡ್ಡಿ ಸಮೇತ ಬರುತ್ತದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments