Webdunia - Bharat's app for daily news and videos

Install App

ಸಿದ್ದು ಪಾಕಿಸ್ತಾನದಲ್ಲಿ ನಿಂತರೆ ಗೆಲ್ಲಬಹುದು- ಜಮೀರ್ ಹೇಳಿಗೆ ಸಿಟಿ ರವಿ ಲೇವಡಿ

Webdunia
ಬುಧವಾರ, 21 ಅಕ್ಟೋಬರ್ 2020 (14:34 IST)
ಬೆಂಗಳೂರು : ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂಬ ಜಮೀರ್ ಅಹಮ್ಮದ್ ಹೇಳಿಕೆಗೆ ಸಿಟಿ ರವಿ ವ್ಯಂಗ್ಯ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಆಗಿಯೇ ಸಿದ್ದು ಮೈಸೂರಲ್ಲಿ ಸೋತ್ರು. ಬಾದಾಮಿಯಲ್ಲೇ ಸಿದ್ದು ತಿಣುಕಾಡಿ ಗೆದ್ದಿದ್ದಾರೆ. ಸಿದ್ದು ಪಾಕಿಸ್ತಾನದಲ್ಲಿ ನಿಂತರೆ ಗೆಲ್ಲಬಹುದು” ಎಂದು ಜಮೀರ್ ಹೇಳಿಗೆ ಸಿಟಿ ರವಿ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments