Webdunia - Bharat's app for daily news and videos

Install App

ಎಲ್ಲರೂ ಒಟ್ಟಾಗಿ ಮದ್ಯ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು- ಸಚಿವ ಸಿಟಿ ರವಿ ಕರೆ

Webdunia
ಸೋಮವಾರ, 4 ನವೆಂಬರ್ 2019 (15:11 IST)
ಚಿತ್ರದುರ್ಗ : ಎಲ್ಲರೂ ಒಟ್ಟಾಗಿ ಮದ್ಯ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಕರೆ ಕೊಟ್ಟಿದ್ದಾರೆ.



ಹೊಸದುರ್ಗಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಲ್ಲರೂ ಒಟ್ಟಾಗಿ ಧ್ವನಿ ಎತ್ತಿದರೆ ಸರ್ಕಾರವೂ ಅನೈತಿಕ ಆದಾಯವನ್ನು ಬಯಸುವುದಿಲ್ಲ. ನೀವು ಬೆಂಬಲ ನೀಡುವುದಾದರೆ ನಾನು ಸಹ ಸಂಪುಟದ ಒಳಗೆ ಹಾಗು ಹೊರಗೆ ಮದ್ಯಪಾನ ನಿಷೇಧದ ಪರ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ.


ಅನೈತಿಕ ಮೂಲದ ಆದಾಯವನ್ನು ವ್ಯಕ್ತಿಯೂ ಹೊಂದಬಾರದು, ಸರ್ಕಾರವೂ ಹೊಂದಬಾರದು. ಮತಕ್ಕಾಗಿ ರಾಜಕೀಯ ಮಾಡುವವರು ನಾವಲ್ಲ. ಸಿದ್ದಾಂತದ ಹಿನ್ನಲೆ ನಾವು ರಾಜಕೀಯಕ್ಕೆ ಬಂದಿದ್ದೇವೆ. ಹೀಗಾಗಿ ಕೆಲವೊಮ್ಮೆ ನಿಷ್ಠುರವಾಗಿ ಮಾತನಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.       

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments