Webdunia - Bharat's app for daily news and videos

Install App

ಹಣ ಪಡೆದು ಮತ ಹಾಕಿಲ್ಲ,ಗೋವಾ, ಚೆನ್ನೈಗೆ ಹೋಗಿಲ್ಲ: ಬಿಜೆಪಿ ಕೆಲ ನಾಯಕರ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Webdunia
ಬುಧವಾರ, 29 ಜೂನ್ 2016 (18:48 IST)
ಬಿಜೆಪಿಯಲ್ಲಿರುವ ಕೆಲವು ನಾಯಕರಂತೆ ಹಣ ಪಡೆದುಕೊಂಡು ಮತ ಹಾಕಿಲ್ಲ. ಹಣಕ್ಕಾಗಿ ಗೋವಾ, ಚೆನ್ನೈಗೆ ಹೋಗಿಲ್ಲ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. 
 
ಬಿಜೆಪಿ ಪಕ್ಷ ಸಂಕಷ್ಟದಲ್ಲಿದ್ದಾಗ ನಾವು ಪಕ್ಷದೊಂದಿಗೆ ಸಹಕರಿಸಿದ್ದೇವೆ. ನನ್ನ ಪಕ್ಷ ನಿಷ್ಠೆಯನ್ನು ಅಳೆಯುವ ತಾಕತ್ತು ಯಾರಿಗೂ ಇಲ್ಲ. ಬಿಜೆಪಿಯೇ ನನ್ನ ಜೀವನ ನನ್ನ ಧ್ಯೇಯ ಎಂದು ಗುಡುಗಿದ್ದಾರೆ. 
 
ಯಾರಿದಂಲೂ ಹಣ ಪಡೆದುಕೊಂಡು ಮತ ಹಾಕಿಲ್ಲ. ನಮ್ಮಲ್ಲು ಹಣ ಪಡೆದು ಮತಹಾಕಿದವರಿದ್ದಾರೆ ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 
ಬೆಂಗಳೂರಿನಲ್ಲಿ ನಡೆದಿರುವುದು ಬಿಜೆಪಿ ಸಭೆ, ಭಿನ್ನರಸಭೆ, ಅತೃಪ್ತ ಸಭೆಯಲ್ಲ. ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರೊಂದಿಗೆ ಚರ್ಚೆ ನಡೆಸಿಲ್ಲ. ಚರ್ಚೆಯೇ ನಡೆಸಿಲ್ಲ ಎಂದ ಮೇಲೆ ಭಿನ್ನಾಭಿಪ್ರಾಯ ಎಲ್ಲಿಂದ ಬರುತ್ತದೆ. ಕರಂದ್ಲಾಜೆ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದರು. 
 
ನಾನು ವ್ಯಕ್ತಿಗತ ರಾಜಕಾರಣ ಎಂದೂ ಮಾಡಲ್ಲ. ಪಕ್ಷ ಯಾವ ಸೂಚನೆ ಕೊಡುತ್ತದೆಯೇ ಅದನ್ನು ಪಾಲಿಸುವುದು ನನ್ನ ಕರ್ತವ್ಯ. ಪಕ್ಷದ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಮುಂದಿನ ಸುದ್ದಿ
Show comments