Webdunia - Bharat's app for daily news and videos

Install App

ಸಿ ವೋಟರ್‌ ಮಾಲೀಕ ಸಿದ್ದರಾಮಯ್ಯ ಆಪ್ತ– ಎಚ್‌ಡಿಕೆ

Webdunia
ಶನಿವಾರ, 6 ಜನವರಿ 2018 (15:34 IST)
ಸಿ ವೋಟರ್ ಸಂಸ್ಥೆಯ ಮಾಲೀಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತನಾಗಿದ್ದು, ದುಡ್ಡು ಕೊಟ್ಟು ಸಮೀಕ್ಷೆ ಮಾಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಬೊಗಳೆ ಭಾಷಣ. ನಾನೆಂದೂ ಹಿಟ್ ಆಂಡ್ ರನ್ ಕೇಸ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕರಾವಳಿ ಕೋಮು ಸಂಘರ್ಷ ವಿಚಾರದಲ್ಲಿ ಎರಡು ರಾಜಕೀಯ ಪಕ್ಷಗಳು ರಕ್ತದೋಕುಳಿ ಆಡುತ್ತಿವೆ. ಧರ್ಮದ ಹೆಸರಿನಲ್ಲಿರುವ ಎಲ್ಲ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಒತ್ತಾಯಿಸಿದ್ದಾರೆ.
 
ಧರ್ಮದ ಹೆಸರಿನಲ್ಲಿ ರಕ್ತದೋಕುಳಿ ಆಡುವುದಕ್ಕೆ ಬೇಸತ್ತ ಜನ ಈ ಬಾರಿ ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ. ರಾಷ್ಟ್ರೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಸಣ್ಣಪುಟ್ಟ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರದಲ್ಲಿದ್ದೇವೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments