ಸಿಎಎ, ಎನ್ಆರ್‌ಸಿ ಕಾಯ್ದೆ ವಿರೋಧಿಸಿ-ಪ್ರತಿಭಟನೆ

Webdunia
ಗುರುವಾರ, 8 ಜುಲೈ 2021 (14:13 IST)
ಸಿಎಎ, ಎನ್ಆರ್‌ಸಿ ಕಾಯ್ದೆ ವಿರೋಧಿಸಿ 2019ರಲ್ಲಿ ಮಂಗಳೂರಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಪೊಲೀಸರ ನೈತಿಕ ಸ್ಥೈರ್ಯ ಕುಂದಿಸುವ ಮತ್ತು ಪೊಲೀಸ್ ಕುಟುಂಬದ ಮಾನಹಾನಿಗೈಯ್ಯುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದಡಿಯಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಗ್ರಾಮದ ಯೋಗಿ ಯಾನೆ ಯೋಗೇಶ್ ಯಾನೆ ಯೋಗೇಶ್ ಎಸ್, ಬಂಧಿತ ಆರೋಪಿ. ಈತನನ್ನು ಮಂಗಳೂರಿನ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ‌.
ಆರೋಪಿ ಯೋಗೀಶ್ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಪೊಲೀಸರ ವಿರುದ್ಧ ಬರೆಯುತ್ತಿದ್ದ. ಈ ಬಗ್ಗೆ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು ಎರಡೂವರೆ ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments