Webdunia - Bharat's app for daily news and videos

Install App

ಸಾಲದ ಸುಳಿಗೆ ಸಿಕ್ಕಿ ನೇಣಿಗೆ ಕೊರಳೊಡ್ಡಿದ ಚಾಲಕ

Webdunia
ಬುಧವಾರ, 6 ಡಿಸೆಂಬರ್ 2017 (09:31 IST)
ಬೆಂಗಳೂರು: ಸಾಲಭಾದೆ ತಾಳಲಾರದೇ ಕ್ಯಾಬ್ ಚಾಲಕ  ಅನಿಲ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೆನಗಲ್ ನಿವಾಸಿ ಅನಿಲ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ನಿನ್ನೆ ರಾತ್ರಿ ಸೆಲ್ಫಿ ವಿಡಿಯೋ ಮಾಡಿ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದರು.


ಅನಿಲ್ ತಂದೆ ರಾಜಣ್ಣ  ಅವರು ಎಸ್ ಬಿ ಐ ಬ್ಯಾಂಕ್ ನಲ್ಲಿ ಮನೆ ಅಡವಿಟ್ಟು 5ಲಕ್ಷ ಸಾಲ ಮಾಡಿದ್ದರು. ಏಳು ವರ್ಷದಿಂದ ಸಾಲವನ್ನು ಕಟ್ಟುತ್ತಿದ್ದರು. ಕಳೆದ 3 ಕಂತುಗಳನ್ನು ಕಟ್ಟಲು ಸಾಧ್ಯವಾಗದ ಕಾರಣ ಬ್ಯಾಂಕ್ ಸಿಬ್ಬಂದಿಯವರು ಮನೆಗೆ ಬಂದು ಗಲಾಟೆ ಮಾಡಿದರು.


ಇದರಿಂದ ಮನನೊಂದ ಅನಿಲ್ ಮರ್ಯಾದೆಗೆ ಅಂಜಿ ‘ಯಾವುದೇ ಕಾರಣಕ್ಕೂ ಬ್ಯಾಂಕ್ ನಲ್ಲಿ ಸಾಲ ಪಡೆಯಬೇಡಿ ಫ್ರೆಂಡ್ಸ್’ ಎಂದು ಸೆಲ್ಫಿ ವಿಡಿಯೋ ಮಾಡಿ ಅನಿಲ್ ನೇಣಿಗೆ ಶರಣಾದರು. ಚಿನ್ಮಯಿ ಆಸ್ಪತ್ರೆಗೆ ಅನಿಲ್ ಮೃತದೇಹ ರವಾನೆ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments