Webdunia - Bharat's app for daily news and videos

Install App

ಮೌಢ್ಯ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟದಿಂದ ಅನುಮೋದನೆ

Webdunia
ಬುಧವಾರ, 27 ಸೆಪ್ಟಂಬರ್ 2017 (15:36 IST)
ಬೆಂಗಳೂರು: ಮೌಢ್ಯ ಪ್ರತಿಬಂಧಕ ಅಮಾನವೀಯ ದುಷ್ಟ ಮತ್ತು ವಾಮಾಚಾರ ನಿರ್ಮೂಲನೆ ವಿಧೇಯಕ-2017ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಲಿದ್ದು, ವಿಧೇಯಕದ ಮೇಲೆ ಚರ್ಚೆ ನಡೆಯಲಿದೆ. ಚರ್ಚೆ ಬಳಿಕ ವಿಧಾನಸಭೆಯಲ್ಲಿ ವಿಧೇಯಕ ಪಾಸ್ ಆಗಬೇಕು. ಬಿಲ್ ಪಾಸ್ ಆದರೆ, ಎಂಜಲೆಲೆ ಮೇಲೆ ಉರುಳುವ ಮಡೆಸ್ನಾನಕ್ಕೆ ಇನ್ಮುಂದೆ ಅವಕಾಶ ಇರುವುದಿಲ್ಲ ಎಂದರು.

ಇನ್ನು ಕೆಂಡ ಹಾಯುವುದು ಯಾವುದೇ ಅಡ್ಡಿ ಇಲ್ಲ. ಆದರೆ ಒತ್ತಾಯಪೂರ್ವಕವಾಗಿ ಕೆಂಡ ಹಾಯಿಸಬಾರದು. ಬೆತ್ತಲೆ ಸೇವೆ ಸಂಪೂರ್ಣ ನಿಷೇಧವಾಗಲಿದ್ದು, ದೇವರ ಹೆಸರಿನಲ್ಲಿ ಹಿಂಸೆಗೆ ಆಸ್ಪದ ನೀಡುವುದಿಲ್ಲ. ಉರುಳು ಸೇವೆಯನ್ನೂ ಇನ್ನು ನಿಷೇಧವಾಗಲಿದೆ. ಜೈನ ಸಮುದಾಯದ ಕೇಶಲೋಚನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಸಚಿವ ಜಯಚಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments