Webdunia - Bharat's app for daily news and videos

Install App

ಮೌಢ್ಯ ಪ್ರತಿಬಂಧಕ ವಿಧೇಯಕಕ್ಕೆ ಸಚಿವ ಸಂಪುಟದಿಂದ ಅನುಮೋದನೆ

Webdunia
ಬುಧವಾರ, 27 ಸೆಪ್ಟಂಬರ್ 2017 (15:36 IST)
ಬೆಂಗಳೂರು: ಮೌಢ್ಯ ಪ್ರತಿಬಂಧಕ ಅಮಾನವೀಯ ದುಷ್ಟ ಮತ್ತು ವಾಮಾಚಾರ ನಿರ್ಮೂಲನೆ ವಿಧೇಯಕ-2017ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಲಿದ್ದು, ವಿಧೇಯಕದ ಮೇಲೆ ಚರ್ಚೆ ನಡೆಯಲಿದೆ. ಚರ್ಚೆ ಬಳಿಕ ವಿಧಾನಸಭೆಯಲ್ಲಿ ವಿಧೇಯಕ ಪಾಸ್ ಆಗಬೇಕು. ಬಿಲ್ ಪಾಸ್ ಆದರೆ, ಎಂಜಲೆಲೆ ಮೇಲೆ ಉರುಳುವ ಮಡೆಸ್ನಾನಕ್ಕೆ ಇನ್ಮುಂದೆ ಅವಕಾಶ ಇರುವುದಿಲ್ಲ ಎಂದರು.

ಇನ್ನು ಕೆಂಡ ಹಾಯುವುದು ಯಾವುದೇ ಅಡ್ಡಿ ಇಲ್ಲ. ಆದರೆ ಒತ್ತಾಯಪೂರ್ವಕವಾಗಿ ಕೆಂಡ ಹಾಯಿಸಬಾರದು. ಬೆತ್ತಲೆ ಸೇವೆ ಸಂಪೂರ್ಣ ನಿಷೇಧವಾಗಲಿದ್ದು, ದೇವರ ಹೆಸರಿನಲ್ಲಿ ಹಿಂಸೆಗೆ ಆಸ್ಪದ ನೀಡುವುದಿಲ್ಲ. ಉರುಳು ಸೇವೆಯನ್ನೂ ಇನ್ನು ನಿಷೇಧವಾಗಲಿದೆ. ಜೈನ ಸಮುದಾಯದ ಕೇಶಲೋಚನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಸಚಿವ ಜಯಚಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments