Webdunia - Bharat's app for daily news and videos

Install App

ರಾಜ್ಯದಲ್ಲಿ ಅನ್ನಭಾಗ್ಯಕ್ಕೆ ಆಹಾರ ಇಲಾಖೆಯಿಂದ ಹೊಸ ಪ್ರಯೋಗ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (19:00 IST)
ಸಿದ್ದರಾಮಯ್ಯನವರ ಅನ್ನಭಾಗ್ಯ ಯೋಜನೆ ಬಗ್ಗೆ ಆಹಾರ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಅನ್ನಭಾಗ್ಯ ಮುಂದುವರಿಸುವ ಬಗ್ಗೆ ಸರ್ಕಾರದಿಂದ ಸರ್ವೇ ನಡೆಸಲು ತೀರ್ಮಾನಿಸಲಾಗಿದ್ದು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಅಕ್ಕಿಯನ್ನು ಕೊಡಬೇಕಾ? ಅಥವಾ ಬೇಡ್ವಾ ಎನ್ನುವ ಬಗ್ಗೆ ಸರ್ವೇ ನಡೆಸಲು ಸೂಚನೆ ನೀಡಲಾಗಿದೆ. 
 
ಸರ್ವೇಯಲ್ಲಿ ಪ್ರತಿ ಜಿಲ್ಲೆ ಹಾಗೂ ನಗರದ ನ್ಯಾಯಬೆಲೆ ಅಂಗಡಿಗಳಿಗೆ ಬರುವ ಜನರಿಂದ ಮಾಹಿತಿ ಕಲೆಹಾಕುತ್ತಿದ್ದು, ಅನ್ನಭಾಗ್ಯದ ಬಗ್ಗೆ ಜನರಿಗೆ ಒಲವು ಇದೆಯಾ ಅಥವಾ ಡಿಬಿಟಿ ಹಣದ ಬಗ್ಗೆ ಒಲವು ಇದೆಯಾ ಎನ್ನುವ ಬಗ್ಗೆ ಸರ್ವೇ ನಡೆಸಲಾಗುತ್ತಿದೆ. ಸರ್ವೇಯಲ್ಲಿ ಯಾವುದಕ್ಕೆ ಹೆಚ್ಚು ಜನರು ಒತ್ತು ನೀಡುತ್ತಾರೆ ಎನ್ನುವುದನ್ನ ನೋಡಿಕೊಂಡು ಯೋಜನೆ ಮುಂದುವರಿಸಬೇಕಾ ಅಥವಾ ನಿಲ್ಲಿಸುವ ಬಗ್ಗೆ ಸರ್ಕಾರದ ನಿರ್ಧರಿಸಲಿದೆ ಅಂತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments