Webdunia - Bharat's app for daily news and videos

Install App

ಸಂಪುಟ ಉಪಸಮಿತಿ ನಡೆಗೆ ಸಚಿವ ಅಸಮಧಾನ!

Webdunia
ಶುಕ್ರವಾರ, 11 ಜನವರಿ 2019 (18:35 IST)
ಸಚಿವ ಸಂಪುಟ ಉಪ ಸಮಿತಿಯ ನಡೆಗೆ ಸಚಿವರೊಬ್ಬರು ಅಸಮಧಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಬೆಳೆಗಳ ಪರಿಶೀಲನೆಯನ್ನು ಕೃಷಿ ಸಚಿವರ ಅಧ್ಯಕ್ಷತೆಯ ಬರ ಪರಿಶೀಲನಾ ಸಮಿತಿ ನಡೆಸಿತು.

ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ನೇತೃತ್ವದ ತಂಡದ ಸದಸ್ಯರು, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಗಂಭೀರನಹಳ್ಳಿಗೆ ಭೇಟಿ ನೀಡಿದರು. ಅಲ್ಲಿ ನಷ್ಟಕ್ಕೀಡಾಗಿರುವ ತೊಗರಿ ಹಾಗೂ ಅವರೆ ಬೆಳೆ ಪರಿಶೀಲನೆ ನಡೆಸಿದರು.

ಆಗ ಸಚಿವರನ್ನು ಬಿಸಿಲಲ್ಲೆ ನಿಲ್ಲಿಸಿ ರೈತರಿಂದ ಸಮಸ್ಯೆಗಳ ಅನಾವರಣ ನಡೆಯಿತು. ಸಾಕು ನಡೆಯಿರಿ ಎಂದ್ರೂ  ರೈತರು ಕೇಳಲಿಲ್ಲ. ರೈತರ ಸಮಸ್ಯೆಗಳನ್ನು ಆಲಿಸಲು ಸಚಿವರು ತಾಳ್ಮೆ ವಹಿಸಲಿಲ್ಲ ಎಂದು ರೈತರು ದೂರಿದರು. ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ ಎಂದು ಸಚಿವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ರೈತರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments