Webdunia - Bharat's app for daily news and videos

Install App

ಆಷಾಢ ಬಳಿಕ ಸಂಪುಟ ವಿಸ್ತರಣೆ: ಚುರುಕುಗೊಂಡ ಕಸರತ್ತು

Webdunia
ಮಂಗಳವಾರ, 7 ಆಗಸ್ಟ್ 2018 (18:50 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಷಾಢ ಬಳಿಕ ನಡೆಯುವುದು ಬಹುತೇಕ ಪಕ್ಕಾ ಆದಂತಿದೆ. ಹೀಗಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಹಾಗೂ ಪ್ರಭಾವಿ ಖಾತೆಗಳ ಮೇಲೆ ಕಣ್ಣಿಟ್ಟಿರುವ ನಾಯಕರು ಒತ್ತಡ ತಂತ್ರಕ್ಕೆ ಮೊರೆಹೋಗಿದ್ದಾರೆ.

ಕಾಂಗ್ರೆಸ್ ನ ಹಿರಿಯ ಶಾಸಕರಾದ ಎಂ.ಬಿ.ಪಾಟೀಲ್, ರೋಷನ್ ಬೇಗ್, ಪ್ರತಾಪಗೌಡ, ಆರ್.ಬಿ.ತಿಮ್ಮಾಪುರ ಸೇರಿದಂತೆ ಡಜನ್ ಗಿಂತಲೂ ಹೆಚ್ಚು ಶಾಸಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಗಾಡ್ ಫಾದರ್ ಗಳ ಮೂಲಕ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ.

ಏತನ್ಮಧ್ಯೆ ವಿವಿಧ ಇಗಮ, ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಟ್ಟಿರುವ ಮಾಜಿ ಶಾಸಕರು, ಹಾಲಿ ಶಾಸಕರು ಹಾಗೂ ಮುಖಂಡರೂ ಸಹ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಹಠಾತ್ ಪ್ರವಾಹ: 105 ಭಾರತೀಯರು ನಾಪತ್ತೆ

ಚಿಕ್ನಿ ಚಮೇಲಿ ಹಾಡಿಗೆ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿರುವಾಗಲೇ ಕ್ಲಾಸ್ ತೆಗೆದುಕೊಂಡ ಟೀಚರ್‌, Video

ಮೈಸೂರು ದಸರಾದಲ್ಲಿ ಕಂಬಳ, ಚರ್ಚೆ ನಡುವೆ ಮಹತ್ವದ ವಿಚಾರ ಹಂಚಿಕೊಂಡ ಡಾ.ಯತೀಂದ್ರ ಸಿದ್ದರಾಮಯ್ಯ

ಇನ್ನೇನು ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನಕ್ಕೆ ಬಂತು ಬಾಂಬ್‌ ಬೆದರಿಕೆ

ವಿಮಾನದಲ್ಲಿ ಟೂರಿಸ್ಟ್‌ ಬಸ್‌ನಲ್ಲಿ ಊಟ ಸವಿದ ಹಾಗೇ ನಡೆದುಕೊಂಡ ಫ್ಯಾಮಿಲಿ, Video Viral

ಮುಂದಿನ ಸುದ್ದಿ
Show comments