ಸಂಪುಟ ವಿಸ್ತರಣೆ: ಕೈ ನಾಯಕರಿಗೆ ಸಂಕಟ

Webdunia
ಗುರುವಾರ, 6 ಸೆಪ್ಟಂಬರ್ 2018 (17:44 IST)
ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆ ಇನ್ನೊಂದೆಡೆ ಅತೃಪ್ತ ನಾಯಕರ ಪಾಳೆಯದಲ್ಲಿ ಲಾಬಿ ಬಿರುಸುಗೊಂಡಿದೆ.

ಸೆಪ್ಟಂಬರ್ ಮೂರನೇ ವಾರದಲ್ಲಿ ರಾಜ್ಯದ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಆಗುವುದು ಬಹುತೇಕ ಪಕ್ಕಾ ಆಗಿದೆ. ಹೀಗಾಗಿ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಆಂತರಿಕವಾಗಿ ಭಾರಿ ಪೈಪೋಟಿ ಶುರುವಾಗಿದೆ.

ಕೈ ಪಾಳೆಯದಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳಿಗೆ 15ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ರೇಸ್ ನಲ್ಲಿ ಇದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮದೇ ಆದ ಮಾರ್ಗದಲ್ಲಿ ಶಾಸಕರು ಒಂದೆಡೆ ಲಾಬಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಅತೃಪ್ತ ಶಾಸಕರನ್ನು ಸಮಾಧಾನ ಪಡಿಸಲು ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರು ಹಾಗೂ ಪ್ರಮುಖರು ಕಸರತ್ತು ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

ಮುಂದಿನ ಸುದ್ದಿ
Show comments